ಸುಳ್ಯ

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಜು. 17. ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಬಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದ ಇವರು, ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕ ಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಅವರು, ಪ್ರಸ್ತುತ […]

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ Read More »

ಕರಾವಳಿ

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದ ಆಟೋ ಚಾಲಕನಿಗೆ ಖುಲಾಯಿಸಿದ ಅದೃಷ್ಟ ►ಕೇರಳದ ಲಾಟರಿಯಲ್ಲಿ ಸಿಕ್ಕಿತ್ತು 80 ಲಕ್ಷ ರೂ. ಬಂಪರ್ ಬಹುಮಾನ

(ನ್ಯೂಸ್ ಕಡಬ) newskadaba.com.ಸುಳ್ಯ, ಜ.1. ಸುಳ್ಯತಾಲೂಕಿನ ದುಗಲಡ್ಕದ ಈಶ್ವರಡ್ಕ ಶಿವಕುಮಾರ್ ಎಂಬವರು ದುಗಲಡ್ಕದಲ್ಲಿ ಸುಮಾರು 15 ವರ್ಷ ದಿಂದ ರಿಕ್ಷಾ ಚಾಲಕರಾಗಿರುವ ಹಾಗೂ ಅವರು ಸುಳ್ಯ ಪಟ್ಟಣ ಪಂಚಾಯಿತಿ ದುಗ್ಗಲಡ್ಕ ವಾರ್ಡ್ನ ಪಂಪ್ ಆಪರೇಟರ್ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಜೀವನದಲ್ಲಿ ಅವರೇ ಊಹಿಸಲಾಗದ ಅದೃಷ್ಟ ಘಟನೆ ನಡೆಯಿತು. ದೇವರ ದರ್ಶನಕ್ಕೆಂದು ಗಡಿನಾಡು ಕಾಸರಗೋಡು ಜಿಲ್ಲೆಗೆ ಹೋಗಿದ್ದ ಸಂದರ್ಭದಲ್ಲಿ ಖರೀದಿಸಿದ್ದ ಕೇರಳ ಲಾಟರಿಗೆ 80 ಲಕ್ಷ ರೂ. ಬಂಪರ್ ಬಹುಮಾನ ಹೊಡೆದಿರುವ ಪ್ರಸಂಗ ನಡೆದಿದೆ. ಡಿ.29ರಂದು ಅಡೂರು

ಸುಳ್ಯದ ಆಟೋ ಚಾಲಕನಿಗೆ ಖುಲಾಯಿಸಿದ ಅದೃಷ್ಟ ►ಕೇರಳದ ಲಾಟರಿಯಲ್ಲಿ ಸಿಕ್ಕಿತ್ತು 80 ಲಕ್ಷ ರೂ. ಬಂಪರ್ ಬಹುಮಾನ Read More »

ಕರಾವಳಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು Read More »

ಕರಾವಳಿ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ
Scroll to Top