ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರದಂದು ಮಂಗಳೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ […]
ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ Read More »
ಕರಾವಳಿ
