ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸ್ಥಳೀಯ ಸಂಶೋಧನೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕೀರ್ತಿ ತಂದ ಯುವಶಕ್ತಿಗಳೇ ನಮ್ಮ ದಕ್ಷಿಣ ಕನ್ನಡದ ‘ಬೊಲ್ಪು’ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನೀತಿ ಆಯೋಗದ ’ಅಟಲ್ ಇನ್ನೋವೇಶನ್ ಮಿಷನ್ ’ (AIM) ಅಡಿಯಲ್ಲಿ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026’ ಗೌರವಕ್ಕೆ ಭಾಜನರಾದ ಅಕ್ಷಯ್ ಮಾಶೇಲ್ಕರ್ (ಎಕ್ಸ್‌ಪರಿಮೈಂಡ್ ಲ್ಯಾಬ್ಸ್ ಪ್ರೈ. ಲಿ.), ಅನುಷಾ ಪ್ರಜ್ವಲ್ (ಮಾವೇದಾಸ್ ಫುಡ್ಸ್ ಆಂಡ್ ಸಿರಿಯಲ್ಸ್ ಪ್ರೈ. ಲಿ.) ಹಾಗೂ […]

ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್