ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ […]

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ