ಹತ್ಯೆ

‘ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು’- ಮಂಕಾಳ ವೈದ್ಯ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಗೋವು ಮತ್ತು ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ರಸ್ತೆಯಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಗೋ ಕಳವು, ಹತ್ಯೆ ಮಾಡುವವರನ್ನು ರಸ್ತೆಯಲ್ಲಿ ಸರ್ಕಲ್​​ನಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದಿದ್ದಾರೆ. ನಾವು ಪೂಜೆ ಮಾಡುವ ಪ್ರಾಣಿ ಗೋವು. ಅದನ್ನು ನಾವು ಬಹಳ ಪ್ರೀತಿಯಿಂದ ಸಾಕುತ್ತೇವೆ. ಅದರ ಹಾಲನ್ನು […]

‘ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು’- ಮಂಕಾಳ ವೈದ್ಯ Read More »

ಕರ್ನಾಟಕ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ಮುದ್ದುಕೃಷ್ಣ (41) ಗುಂಡಿನ ದಾಳಿಗೆ ಬಲಿಯಾದ ಮೃತ ದುರ್ದೈವಿ. ಮುದ್ದುಕೃಷ್ಣ ಶುಕ್ರವಾರ ಸಂಜೆ ದೊಡ್ಡ ಬೆಳವಂಗಲದಿಂದ ಚಿಕ್ಕ ಬೆಳವಂಗಲ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಫಾಲೋ ಮಾಡಿ ಏಕಾಏಕಿ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ! Read More »

ಕರ್ನಾಟಕ

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.03, ಆಟೋ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದ ಘಟನೆ ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ನಡೆದಿದೆ. ಕೊಲೆಯಾದ ಯುವಕ ಬಳ್ಳಾರಿ ಕೌಲಬಜಾರ ನಿವಾಸಿ 25 ವರ್ಷದ ಶಿವು ನಾಯಕ ಎಂಬ ಮಾಹಿತಿ ಇದೆ. ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಶನಿವಾರ ರಾತ್ರಿ ಶಿವು ನಾಯಕ ತನ್ನ ಸ್ನೇಹಿತರೊಂದಿಗೆ ಇದ್ದರು ಎನ್ನಲಾಗಿದೆ. ಆದಿತ್ಯವಾರ ಮುಂಜಾನೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾದ ಸ್ಥಿತಿಯಲ್ಲಿದ್ದ ಯುವಕನ ಶವವನ್ನು

ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ Read More »

ಕರ್ನಾಟಕ
Scroll to Top