ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.23 ನವದೆಹಲಿ : ಹಬ್ಬಗಳ ವೇಳೆಯಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಮೋದಿ ಸರ್ಕಾರ ಕಡಿವಾಣ ಹಾಕುವುದಕ್ಕೆ ಮುಂದಾಗಿದೆ. ಹಬ್ಬಗಳಿವೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕ ಹಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19ರಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.ಈ ಹಿಂದೆಯೂ ಕೇಂದ್ರ ಸರ್ಕಾರ ಇಂತಹ ನಿರ್ದೇಶನ ನೀಡಿತ್ತು, ಆದರೆ ಅದು ಸಮರ್ಪಕವಾಗಿ […]

ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್