ಗಂಗಾ ನದಿಯಲ್ಲಿ ದೋಣಿ ದುರಂತ – ಇಬ್ಬರ ಶವ ಪತ್ತೆ, ಹಲವರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಮೇ27: ಬಿಹಾರದ ಪಾಟ್ನಾ ಸಮೀಪದ ಉಮಾನಾಥ್ ಗಂಗಾ ಘಾಟ್ ಬಳಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ಸಣ್ಣ ದೋಣಿ ಪಲ್ಟಿಯಾದ ಪರಿಣಾಮ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿಯ ಪ್ರಕಾರ, ದೋಣಿಯಲ್ಲಿ ಸುಮಾರು 14ರಿಂದ 15 ಮಂದಿ ಪ್ರಯಾಣಿಸುತ್ತಿದ್ದರು. ಬಲವಾದ ಗಾಳಿ ಮತ್ತು ನದಿಯ ಅಲೆಗಳ ಪರಿಣಾಮ ದೋಣಿ ನಿಯಂತ್ರಣ ತಪ್ಪಿ ಮುಳುಗಿದೆ ಎನ್ನಲಾಗಿದೆ. ಘಟನೆ ವೇಳೆ ಕೆಲವರನ್ನು ಸ್ಥಳೀಯರು ಮತ್ತು ಇನ್ನೊಂದು ದೋಣಿಯ ಸಹಾಯದಿಂದ […]

ಗಂಗಾ ನದಿಯಲ್ಲಿ ದೋಣಿ ದುರಂತ – ಇಬ್ಬರ ಶವ ಪತ್ತೆ, ಹಲವರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್