ಹಾಸನ

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಹುಚ್ಚು ನಾಯಿ ದಾಳಿಯಿಂದಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾಸನ ಬೇಲೂರು ಪಟ್ಟಣದ ಬಡಾವಣೆಗಳಲ್ಲಿ ಬುಧವಾರ ರಾತ್ರಿ ನಡೆದಿದೆ.   ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಬೇಲೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಸೇರಿ ಬೈಕ್ ಗಳ ಮೂಲಕ ನಾಯಿ ಹಿಡಿಯಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಈವರಗೆ ನಾಯಿಯನ್ನು ಹಿಡಿಯಲು ಸಾಧ್ಯವಾಗಿಲ್ಲ. […]

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ

(ನ್ಯೂಸ್ ಕಡಬ) newskadaba.com ಹಾಸನ, ಆ.09. ಕೇವಲ ಮೂರು ತಿಂಗಳ ಹಿಂದೆ ಆದ ಪರಿಚಯ ಪ್ರೇಮಕ್ಕೆ ತಿರುಗಿ ಹುಡುಗಿ ಮನೆಯವರ ತೀವ್ರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾಗಿ ಕೇವಲ 12 ದಿನದಲ್ಲಿ ಗಂಡನನ್ನು ತೊರೆದು ಹೆಂಡತಿ ಮನೆಯವರೊಂದಿಗೆ ತೆರಳಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಗುರು ಹಾಗೂ ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಅಂತಿಮ ಬಿ.ಎ. ಓದುತ್ತಿದ್ದ ಶೋಭಾ ಪರಸ್ಪರ ಪ್ರೀತಿಸಿ ಹುಡುಗಿ ಮನೆಯವರ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ Read More »

ಕರ್ನಾಟಕ
Scroll to Top