ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು […]

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ