ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ!

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಘನಘೋರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆಯಲ್ಲಿ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ […]

ಹಿಟ್‌ & ರನ್‌ಗೆ ಪದವಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಬಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್