ಹಿಟ್ & ರನ್‌ಗೆ ಬೈಕ್ ಸವಾರ ಮೃತ್ಯು– ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್‌ ಕಡಬ) newskadaba.com,  ಮೇ.02: ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಹಿಟ್ & ರನ್‌ಗೆ (Hit & Run) ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು (ಹೊರವಲಯ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಿರೀಶ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಜಯಮ್ಮ ಹಾಗೂ ಪಾಪಣ್ಣ ದಂಪತಿಯ […]

ಹಿಟ್ & ರನ್‌ಗೆ ಬೈಕ್ ಸವಾರ ಮೃತ್ಯು– ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್