ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ […]

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್