ಹಿರಿಯ ಪತ್ರಕರ್ತ

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

(ನ್ಯೂಸ್‌ ಕಡಬ) newskadaba.com,  ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ […]

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top