ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com, ಜೂ. 30: ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪ್ರಮುಖ 6 ಸ್ಥಳಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾಗಳನ್ನು ಅಳವಡಿಸಿದ ಬೆನ್ನಲ್ಲೇ, ಅತಿವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡುಬಂದಿದೆ.ನಿಗದಿತ ವೇಗ ಮಿತಿ ಮೀರಿದ ಲಘು ವಾಹನಗಳಿಗೆ ₹1,000 ಹಾಗೂ ಭಾರಿ ವಾಹನಗಳಿಗೆ ₹2,000 ದಂಡ ವಿಧಿಸಲಾಗುತ್ತಿದೆ. 2024 ರಿಂದ ಮೇ 2026 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 635 ಜನರು ಮೃತಪಟ್ಟಿದ್ದು, 3,257 ಜನರು ಗಾಯಗೊಂಡಿದ್ದಾರೆ. ಈ […]

ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್