ಹೊನ್ನಾವರ ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು, 6 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಜ.22 ಹೊನ್ನಾವರ : ಹೊನ್ನಾವರದಲ್ಲಿ ಗರ್ಭಿಣಿ ಹಸುವನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 6 ತಂಡಗಳ ರಚನೆ ಮಾಡಿ ತನಿಖೆಯನ್ನು ತೀವ್ರಗೊಳ್ಳುವಂತೆ ಮಾಡಿದೆ. ಸಾಲ್ಕೋಡು ಪಂಚಾಯಿತಿಯಲ್ಲಿ ನಡೆದ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಅವರು ಉತ್ತರ ಕನ್ನಡ ಐಜಿ ಮತ್ತು ಎಸ್ಪಿ ಅವರೊಂದಿಗೆ ಸಭೆ ನಡೆಸಿ ತಪ್ಪಿತಸ್ಥರ […]

ಹೊನ್ನಾವರ ಗೋಹತ್ಯೆ ಪ್ರಕರಣ ಬಳಿಕ ಎಚ್ಚೆತ್ತ ಸರ್ಕಾರ: ಜಾನುವಾರು ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದು, 6 ತಂಡಗಳ ರಚನೆ Read More »

ಕರ್ನಾಟಕ