ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….!
(ನ್ಯೂಸ್ ಕಡಬ) newskadaba.com,ಡಿ.30 ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿರುವುದರೊಂದಿಗೆ, ಆಹಾರ ಧಾನ್ಯ ಸಬ್ಸಿಡಿ, ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯದಂತಹ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿದೆ. ಆದರೆ, ಅನರ್ಹ ಕಾರ್ಡ್ಗಳ ರದ್ದತಿ ಅಭಿಯಾನದಿಂದ ಹೊಸ ಅರ್ಜಿಗಳು ನಿಲ್ಲಿಸಲ್ಪಟ್ಟಿದ್ದವು. ಇದೀಗ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿಶೇಷ ವರ್ಗಗಳಿಗೆ ಮಾತ್ರ ಹೊಸ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ಗಳಿಗೆ ಅವಕಾಶ ನೀಡಿದೆ.ಈ ಯೋಜನೆಯ ಮೂಲಕ, ಅಸಂಘಟಿತ ಕಾರ್ಮಿಕರು, ಬುಡಕಟ್ಟು ಸಮುದಾಯಗಳು ಮತ್ತು ತುರ್ತು ವೈದ್ಯಕೀಯ ಅಗತ್ಯರಿಗಳು ಸಬ್ಸಿಡಿ […]
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
