000 ರೂ. ದಂಡ

ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ

(ನ್ಯೂಸ್‌ ಕಡಬ) newskadaba.com,  ಎ.28   ಉರ್ವ ಪೊಲೀಸ್ ಠಾಣೆಯ ಎಎಸ್‌ಐ ಐತ್ತಪ್ಪ ಅವರ ಮೇಲೆ ಹತ್ಯೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುರತ್ಕಲ್ ಕಾನ ನಿವಾಸಿ ಮೊಹಮ್ಮದ್ ನಿಯಾಜ್ (27) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-1 ತ್ವರಿತಗತಿ ನ್ಯಾಯಾಲಯ ಏಳು ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದೆ. ಎಎಸ್‌ಐ ಐತ್ತಪ್ಪ ಅವರು ಸಲ್ಲಿಸಿದ ದೂರಿನ ಪ್ರಕಾರ, ಈ ಘಟನೆಯು 2017ರ ಏಪ್ರಿಲ್ 5  ರಂದು ಬೆಳಗಿನ ಜಾವ 3.20 […]

ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ

(ನ್ಯೂಸ್‌ ಕಡಬ) newskadaba.com,ಡಿ.17: ಬಾಯಿಗೆ ಬಿದ್ದಿದ್ದ ಎಲೆಯನ್ನು ಉಗುಳಿದ್ದಕ್ಕೆ ವೃದ್ಧರೊಬ್ಬರಿಗೆ 30,000 ರೂ. ದಂಡ ವಿಧಿಸಿರುವ ಘಟನೆ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಕನ್‌ಶೈರ್‌ನ ಸ್ಕೆಗ್ನೆಸ್‌ನಲ್ಲಿ ರಾಯ್ ಮಾರ್ಷ್ ಅವರಿಗೆ ದಂಡ ವಿಧಿಸಲಾಗಿದೆ. ಅವರು ಬೋಯಿಟಿಂಗ್ ಸರೋವರದ ಬಳಿ ಜಾಗಿಂಗ್ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬಲವಾದ ಗಾಳಿ ಬೀಸಿ ಒಂದು ದೊಡ್ಡ ಎಲೆ ಅವರ ಬಾಯಿಗೆ ಹಾರಿತ್ತು. ಅವರು

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ

(ನ್ಯೂಸ್‌ ಕಡಬ) newskadaba.com,  ಅ.09  ಮಂಗಳೂರು : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ 29,000 ರೂ. ದಂಡ ವಿದಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ Read More »

ಕರಾವಳಿ
Scroll to Top