‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್
(ನ್ಯೂಸ್ ಕಡಬ) newskadaba.com ಡಿ.30: ಆಮ್ ಆದ್ಮಿ ಪಕ್ಷ ಗೆದ್ದರೆ ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಹಿಂದೂ ದೇವಸ್ಥಾನ ಮತ್ತು ಗುರುದ್ವಾರಗಳಲ್ಲಿ ಪೂಜೆ ಮಾಡುವವರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆ ಹೆಸರಿನಲ್ಲಿ ಸಹಾಯಧನ ನೀಡುವುದಾಗಿ ಭರವಸೆ […]
‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್ Read More »
ಬ್ರೇಕಿಂಗ್ ನ್ಯೂಸ್