000 ರೂ

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/-

(ನ್ಯೂಸ್‌ ಕಡಬ) newskadaba.com, ಡಿ.02 : ಭಾರತ ಸರ್ಕಾರವು ದೇಶದ ಹಿರಿಯ ನಾಗರಿಕರ ವೃದ್ಧಾಪ್ಯದ ಜೀವನವನ್ನು ಆರ್ಥಿಕವಾಗಿ ಸುರಕ್ಷಿತಗೊಳಿಸಲು ಮಹತ್ವಪೂರ್ಣ ಹೆಜ್ಜೆಯನ್ನಿಟ್ಟಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಜೂನ್ 2025 ರಿಂದ ‘ಯುನಿಫೈಡ್ ಪಿಂಚಣಿ ಯೋಜನೆ 2025’ ಆರಂಭಿಸಿದ್ದು, ದೇಶದ ಕೋಟ್ಯಂತರ ವಯೋವೃದ್ಧರ ಜೀವನದಲ್ಲಿ ಬದಲಾವಣೆ ತರಲಿದೆ.ಈ ಯೋಜನೆಯಡಿ ಪ್ರತಿಯೊಬ್ಬ ಅರ್ಹ ವೃದ್ಧ ನಾಗರಿಕರಿಗೆ ತಿಂಗಳಿಗೆ ರೂ. 10,000 ಧನಸಹಾಯ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅರ್ಹತಾ ಮಾನದಂಡಗಳು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ ವಯಸ್ಸು 60 ವರ್ಷವಾಗಿರಬೇಕು. […]

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/- Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರದ ದರ 10 ಗ್ರಾಮ್‌ಗೆ 91,000 ರೂ

(ನ್ಯೂಸ್ ಕಡಬ) newskadaba.com , ಏ.02  ಹೊಸದಿಲ್ಲಿ: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್‌ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ. ಹಾಗಾದರೆ ನಿರಂತರವಾಗಿ ಬಂಗಾರದ ದರ ಏರುತ್ತಿರುವುದು ಏಕೆ? ಇದಕ್ಕೆ ಮೊದಲ ಕಾರಣ ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಘೋಷಿಸಿರುವ ಟಾರಿಫ್‌ ವಾರ್ ಜತೆಗೆ ಹಣದುಬ್ಬರ ಕೂಡ

ಬಂಗಾರದ ದರ 10 ಗ್ರಾಮ್‌ಗೆ 91,000 ರೂ Read More »

ಕರಾವಳಿ
Scroll to Top