ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ರಾಜಧಾನಿಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದರು. 1.75 ಲಕ್ಷ ಮಂದಿ ಶಿಕ್ಷಕರನ್ನು ಬಳಸಿಕೊಂಡು ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ ನಡೆಸಲಾಗುತ್ತಿದೆ ಎಂದವರು ತಿಳಿಸಿದರು. 10 ವರ್ಷದ ಹಿಂದೆ ಜಾತಿಗಣತಿ ನಡೆಸಲಾಗಿತ್ತು. ಈಗ ಮತ್ತೆ ಜಾತಿಗಣತಿ ನಡೆಸಲಾಗುತ್ತಿದೆ. ಅಸಮಾನತೆ ಉಳಿಯಲು ನಾವು ಬಿಡಬಾರದು. […]

ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್