ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಸೆ. 20. ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಸಿಗರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು ಹಾಗೂ ತಿಮ್ಮೇಗೌಡ ಎಂಬವರು ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಕುಡಿಯುವುದಾಗಿ ಚಾಲೆಂಜ್ ಮಾಡಿದ್ದರು. ಅದರಂತೆ ತಿಮ್ಮೇಗೌಡರು 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವಿಸಿದ ಅರ್ಧ ಗಂಟೆ ಬಳಿಕ ರಕ್ತವಾಂತಿ ಮಾಡಿಕೊಂಡು […]
ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್