1 death

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಸೆ. 20. ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಸಿಗರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು ಹಾಗೂ ತಿಮ್ಮೇಗೌಡ ಎಂಬವರು ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಕುಡಿಯುವುದಾಗಿ ಚಾಲೆಂಜ್‌ ಮಾಡಿದ್ದರು. ಅದರಂತೆ ತಿಮ್ಮೇಗೌಡರು 90 ಎಂಎಲ್‌ನ 10 ಪ್ಯಾಕೆಟ್‌ ಮದ್ಯ ಸೇವಿಸಿದ ಅರ್ಧ ಗಂಟೆ ಬಳಿಕ ರಕ್ತವಾಂತಿ ಮಾಡಿಕೊಂಡು […]

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top