102ನೇ ನೆಕ್ಕಿಲಾಡಿ

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ […]

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »

ಕರಾವಳಿ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು

(ನ್ಯೂಸ್ ಕಡಬ) newskadaba.com ಕಡಬ,ಸೆ.03, 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ಸಭೆಯು ಗ್ರಾಮ ಸಮಿತಿ ಅಧ್ಯಕ್ಷರಾದ ಮಂಜುನಾಥ ಕೋಲಂತ್ತಾಡಿಯವರ ಮನೆಯಲ್ಲಿ ಆದಿತ್ಯವಾರ ನಡೆಯಿತು. ಗ್ರಾ.ಪಂ. ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪುತ್ತಿಲ ಸಭೆಯನ್ನು ಉದ್ಘಾಟಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಜನಪರ ಯೋಜನೆಗಳನ್ನು ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಗ್ರಾಮದ ಪ್ರತಿ ಮನೆ ಮನೆಗೆ ತಿಳಿಸುವ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು Read More »

ಕರಾವಳಿ
Scroll to Top