2 arrest

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ […]

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಇಡ್ಕಿದು, ಸೆ. 24. ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಮತ್ತು ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಕಾದು ಕುಳಿತು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿದೆ. ಬಂಧಿತ ಯುವಕರಿಬ್ಬರು ಮಾದಕ ವಸ್ತು ಸೇವಿಸಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇವರಿಂದ 1 ಬೈಕ್‌ ಹಾಗೂ ಸ್ಕೂಟರ್‌ ನ್ನು ವಶಕ್ಕೆ

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 16. ಹೋಟೆಲ್‌ ರೂಮ್‌ ಒಂದರಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನ ನಯನಾ ಹಾಗೂ ಕಿರಣ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಸೇರಿಕೊಂಡು ಹೋಟೆಲ್‌ ಪ್ರಾರಂಭಿಸಿದ್ದರು. ಈ ಹೋಟೆಲ್ ಎಂಬಿಎ ವಿದ್ಯಾರ್ಥಿನಿಯೋರ್ವಳು ತನ್ನ ಪ್ರಿಯಕರನ ಜತೆಗೆ ಆಗಾಗ ಬಂದು ರೂಮ್‌ ಪಡೆಯುತ್ತಿದ್ದಳು. ಇದನ್ನೇ ಉಪಯೋಗಿಸಿಕೊಂಡ ನಯನಾ ಹಾಗೂ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈ ಬಳಿ ನಡೆದಿದೆ. ಬಂಧಿತರನ್ನು ಚಿದಾನಂದ ಹಾಗೂ ಸ್ವಾಮಿ ಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 5,750 ರೂ. ಮೌಲ್ಯದ 90 ಎಮ್ ಎಲ್ ನ 128 ಮದ್ಯದ ಪ್ಯಾಕೇಟ್ ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆಯಲಾಗಿದ್ದು, ಉರ್ವ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಜೊತೆಗೆ ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಟ್ಕಾ ದಂಧೆ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋವಿನ್ ಪೋರ್ಟಲ್ ನಿಂದ ಮಾಹಿತಿ ಸೋರಿಕೆ ಆರೋಪ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 22. ಕೋವಿನ್ ಪೋರ್ಟಲ್‌ ನಿಂದ ಡೇಟಾ ಸೋರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಇತರರ ಸೂಕ್ಷ್ಮ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮ ಟೆಲಿಗ್ರಾಮ್‌ ನಲ್ಲಿ ಸೋರಿಕೆ ಮಾಡಿದ್ದಾನೆ ಎಂಬ ಆರೋಪವಿದ್ದು, ಇನ್ನೋರ್ವ ಆರೋಪಿ ಬಾಲಾಪರಾಧಿಯಾಗಿದ್ದಾನೆಂದು ತಿಳಿದುಬಂದಿದೆ. ನಾಗರಿಕರ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡ ಟೆಲಿಗ್ರಾಮ್ ಬಾಟ್ ಅನ್ನು ರಚಿಸಿದ ನಂತರ ಆರೋಪಿಯನ್ನು ಆತನ ನಿವಾಸದಿಂದ ಬಂಧಿಸಲಾಗಿದೆ ಎಂದು

ಕೋವಿನ್ ಪೋರ್ಟಲ್ ನಿಂದ ಮಾಹಿತಿ ಸೋರಿಕೆ ಆರೋಪ ➤ ಇಬ್ಬರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಈಶ್ವರ ನಗರದ ವಸತಿ ಸಮುಚ್ಛಯೊಂದರ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕುಂಜಿಬೆಟ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದ ನಿಭೀಷ್ (23) ಹಾಗೂ ಅಮಲ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅಪ್ಸಿನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಂಧಿತರಿಂದ 35 ಸಾವಿರ ರೂ. ಮೌಲ್ಯದ 7.3

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ Read More »

ಕರಾವಳಿ
Scroll to Top