ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.03 ಹೈದರಾಬಾದ್:  ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ ೨೦ ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಆರ್‌ಟಿಸಿ ಬಸ್ ಮೇಲೆ ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ಬಿದ್ದ ಪರಿಣಾಮ ೨೦ ಮಂದಿ ಪ್ರಯಾಣಿಕರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರು ಜಲ್ಲಿಕಲ್ಲಿನ ಅಡಿ […]

ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಬಿದ್ದು: 20 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್