20 injured

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.11 : ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಸಿಗ್ನಲ್‌ನಲ್ಲಿ ಸೋಮವಾರ ಸಂಜೆ 6:50 ರ ಸುಮಾರಿಗೆ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಕಾರಿನಲ್ಲಿ ಮೂವರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ನಂತರ, ಸುಮಾರು ಹತ್ತು ಇತರ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯರು ತಕ್ಷಣ […]

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.09:ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 02. ತುಮಕೂರು: ತುಮಕೂರು  ಜಿಲ್ಲೆಯ ಶಿರಾ  ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್​ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ Read More »

ಕರ್ನಾಟಕ
Scroll to Top