2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಅರಣ್ಯ ಒತ್ತುವರಿ ತೆರವು ಒಂದು ಕಾನೂನು ಪ್ರಕ್ರಿಯೆ. ದೊಡ್ಡ ಅರಣ್ಯ ಮತ್ತು 2015ರ ನಂತರ ಅರಣ್ಯ ಒತ್ತುವರಿಯಾದ ಜಾಗವನ್ನು ಮಾತ್ರ ತೆರವು ಮಾಡಿಸಲಾಗುತ್ತದೆ. ಕಾಡಂಚಿನ ಮುಗ್ದ ಕೃಷಿಕರು ನಾಗರೀಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. […]

2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ Read More »

ಕರ್ನಾಟಕ