25

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು: ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೇಗವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ತಂತ್ರಜ್ಞಾನ ಭೂದೃಶ್ಯದಲ್ಲಿ ಕರ್ನಾಟಕದ ಸ್ಪರ್ಧಾತಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. ಸುಮಾರು ಮೂರು ದಶಕಗಳಿಂದ ಬೆಂಗಳೂರು ಟೆಕ್‌ ಶೃಂಗಸಭೆಯು ಜಗತ್ತಿಗೆ ದಾರಿದೀಪವಾಗಿದೆ, ಆಲೋಚನೆಗಳು, ತಂತ್ರಜ್ಞಾನಗಳು ಒಮುಖವಾಗುವ ಸ್ಥಳವಾಗಿದೆ ಕೃತಕ ಬುದ್ಧಿಮತ್ತೆ, ಕ್ವಾಂಟಮ್‌‍, ಬಯೋಟೆಕ್‌, ಬಾಹ್ಯಾಕಾಶ […]

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top