3 arrest

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ಜೆಪ್ಪು ಮಜಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ಮಾವಿನಕೆರೆ ನಿವಾಸಿ ಮುಹಮ್ಮದ್ ಇರ್ಷಾದ್(21) ಎಂದು […]

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್

(ನ್ಯೂಸ್ ಕಡಬ) newskadaba.com ಬೈಂದೂರು, ಜು. 14. ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಶಿವಮೊಗ್ಗದ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ ಹಾಗೂ ಪೃಥ್ವಿ ಡಾಮ್ಮಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ 10 ಲಕ್ಷ

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಹಾಗೂ ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಲೆಕ್ಸ್​, ವಿನಯ್​ ರೆಡ್ಡಿ, ಸಂತೋಷ್ ಎಂದು ಗುರುತಿಸಲಾಗಿದೆ. ಏರೋನಿಕ್ಸ್ ಮೀಡಿಯಾ ಪ್ರೈ. ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಅದೇ ಕಂಪೆನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವಿನು ಕುಮಾರ್ ಅವರನ್ನು ಮಂಗಳವಾರದಂದು ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಅಮೃತಹಳ್ಳಿಯಲ್ಲಿರುವ ಕಂಪೆನಿ ಕಚೇರಿಗೆ ನುಗ್ಗಿದ ಆರೋಪಿಗಳು ಹಲ್ಲೆ

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19.  ಚಾರ್ಮಾಡಿಯಲ್ಲಿ ಸರಕಾರಿ ಬಸ್ ನ್ನು ತಡೆಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ಮುಹಮ್ಮದ್ ಶಬೀರ್, ಮುಹಮ್ಮದ್ ಮಹ್ರೂಫ್ ಹಾಗೂ ಮುಹಮ್ಮದ್ ಮುಬಶ್ಶಿರ್ ಎಂದು ಗುರುತಿಸಲಾಗಿದೆ. ಶನಿವಾರದಂದು ಸಂಜೆ ಮಂಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತಿದ ಚಾರ್ಮಾಡಿ ಕಡೆಯ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡುತ್ತಿದ್ದರೆನ್ನಲಾಗಿದೆ. ಈ ವೇಳೆ

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಜೂ. 15. ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಿದ್ದ ಆರೋಪದಡಿ ಮೂವರು ಯುವಕರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಂಧಿತನನ್ನು ದಯ, ರಂಜಿತ್ ಹಾಗೂ ಆನಂದ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿದ್ದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದಕ ದ್ರವ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ವರದಿಯಾಗಿದೆ‌. ಬಂಧಿತರನ್ನು ಪ್ರೀತಿನಗರದ ಶ್ರವಣೆ ಕೆ ಶೆಟ್ಟಿ, ಕುದ್ರೋಳಿ ಕಂಡತ್ ಪಳ್ಳಿಯ ಮುಹಮ್ಮದ್ ಇಸ್ಮಾಯಿಲ್ ಹಾಗೂ ಕುದ್ರೋಳಿ ಕರ್ಬಲಾ ರಸ್ತೆಯ ಮುಹಮ್ಮದ್ ಸಮದ್ ಎಂದು ಗುರುತಿಸಲಾಗಿದೆ.

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top