ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ

(ನ್ಯೂಸ್‌ ಕಡಬ) newskadaba.com,  ಅ.15: ಯಾವುದೇ ಕಾರಣಗಳ ನೀಡದೆ ಸಾಮಾಜಿಕ-ಆರ್ಥಿಕ ಸಮೀಕ್ಷೆಯಿಂದ ದೂರ ಉಳಿದ 2,300 ಸಿಬ್ಬಂದಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ‘ನೋ ವರ್ಕ್ ನೋ ಪೇ’ ಆದೇಶ ಹೊರಡಿಸಿದ್ದಾರೆ. ಪದೇ ಪದೇ ನೋಟಿಸ್ ಮತ್ತು ಎಸ್‌ಎಂಎಸ್ ಕಳುಹಿಸಿದರೂ ಈ ಗಣತಿದಾರರು ಕೆರ್ತವ್ಯಕ್ಕೆ ಹಾಜರಾಗಿಲ್ಲ. ಯಾವುದೇ ಕಾರಣ ನೀಡದೆ, ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅನಧಿಕೃತ ಗೈರುಹಾಜರಿ ಅವಧಿಯ ವೇತನ ನೀಡದಂತೆ […]

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್