32

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಜ.14 ಕಲಬುರಗಿ: ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬರಬೇಕಿರುವ ಸುಮಾರು 32000 ಕೋಟಿ ರು. ಗಳನ್ನು 8 ದಿನದೊಳಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೇರಿ 8 ಸಚಿವರಿಗೆ ಪತ್ರ ಬರೆದಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದ್ದಾರೆ. ಸಂಘದ ಅಲ್ಲದೆ, ಸಚಿವರಿಂದ ಸ್ಪಂದನೆ ಸಿಗದಿದ್ದರೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ಸಿಎಂರಿಂದಲೂ ಸ್ಪಂದನೆ ಸಿಗದಿದ್ದಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇವೆ. ಅವರಿಂದಲೂ ಸ್ಪಂದನ ಸಿಗದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ […]

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು Read More »

ಕರ್ನಾಟಕ

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಆರೋಗ್ಯ ಇಲಾಖೆಯಲ್ಲಿ ಮಂಜೂರಾದ 69,915 ಹುದ್ದೆಗಳ ಪೈಕಿ 32,870 ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು 4,000 ಗ್ರೂಪ್ ಡಿ ಸಿಬ್ಬಂದಿಯನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗಿದೆ, ಆದರೆ ಸುಮಾರು

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ
Scroll to Top