33

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.30: ದೇಶದಲ್ಲಿ ಕೊರೋನ ಮಹಾಮಾರಿ ವೈರಸ್‌ಗೆ 1,074 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, 33,000 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ. ಈ ನಡುವೆ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 30 ಸಾವಿರ ಸೋಂಕಿತರ ಪೈಕಿ ವಿವಿಧ ರಾಜ್ಯಗಳಲ್ಲಿ 8,325 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ […]

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಬಜೆಟ್: ಇಲಾಖಾವಾರು ಅನುದಾನ ಮಾಹಿತಿ

ಬೆಂಗಳೂರು, ಮಾ.6: ಸಿಎಂ ಬಿಎಸ್ ಯಡಿಯೂರಪ್ಪ ಅವರು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಪ್ರತೀ ಇಲಾಖೆಗೆ ಸಿಕ್ಕ ಅನುದಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಬಜೆಟ್ ನ ಒಟ್ಟು ಗಾತ್ರ 2,37,893 ಕೋಟಿ ರೂ ಆಗಿದ್ದು, 2020–21ನೇ ಸಾಲಿನಲ್ಲಿ ಒಟ್ಟು ₹ 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4759 ಅಂತರವಿದೆ. ಇಲಾಖಾವಾರು ಅನುದಾನ ಮಾಹಿತಿ 1.ಶಿಕ್ಷಣ ಇಲಾಖೆ- 29,768 ಕೋಟಿ – ಶೇ. 11 2.ನಗರಾಭಿವೃದ್ಧಿ

ಬಜೆಟ್: ಇಲಾಖಾವಾರು ಅನುದಾನ ಮಾಹಿತಿ Read More »

ಕರ್ನಾಟಕ
Scroll to Top