ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ […]

ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ Read More »

ಕರ್ನಾಟಕ