ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್
(ನ್ಯೂಸ್ ಕಡಬ) newskadaba.com, ಡಿ.15 ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ. […]
ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್