4 arrest

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ […]

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಪ್ರಕರಣ- 4 ಮಂದಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ

ಗಾಂಜಾ ಪ್ರಕರಣ- 4 ಮಂದಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top