7 arrest

ಮಟ್ಕಾ ದಂಧೆ- 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 15. ಮಟ್ಕಾ ದಂಧೆಗೆ ದಾಳಿ ನಡೆಸಿದ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲಾಡಿ ಮಾರ್ಕೇಟ್ ಬಳಿ ಕೆದೂರು ಬೆಳಗೋಡು ನಿವಾಸಿ ವಿಜಯ ಕುಮಾರ್(43) ಮತ್ತು ವಂಡಾರು ಗ್ರಾಮದ ಮಾವಿನಕಟ್ಟೆ ಬಸ್ಸು ನಿಲ್ದಾಣದ  ಬಳಿ ಮೊಗೆಬೆಟ್ಟುವಿನ ಕಾರ್ತಿಕ (24), ಕುಂದಾಪುರ ಠಾಣಾ ವ್ಯಾಪ್ತಿಯ ಸುಕೇಶ್ ಆಚಾರಿ(32), ಕೊಲ್ಲೂರು ಠಾಣಾ ವ್ಯಾಪ್ತಿಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಸಮೀಪ ಹಾಲ್ಕಲ್‌ನ ರಾಜೇಶ್ […]

ಮಟ್ಕಾ ದಂಧೆ- 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 12. ಲಾಡ್ಜ್ ನ ರೂಂ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ 7 ಮಂದಿ ಹಾಗೂ ಆಡಲು ಅವಕಾಶ ಮಾಡಿಕೊಟ್ಟ ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ‌. ಬಂಧಿತ ಆರೋಪಿಗಳನ್ನು ಲಾಲ್ ಸಾಬ್ (31), ಅಮೀರ್ ಘಣಿಸಾಬ್ (31), ದಸ್ತಗಿರ್ ಸಾಬ್ (32), ಸಿದ್ದಣ್ಣ (47 ) ಮುಹಮ್ಮದ್ ರಫೀಕ್ (34), ಪರಶುರಾಮ (29), ಜಿತೇಂದ್ರ ಹೀರಾಸಿಂಗ್ (34) ಹಾಗೂ

ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top