ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ […]
ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್