8

ಪ್ರವಾಸೋದ್ಯಮ ವಲಯದಲ್ಲಿ 8,000 ಕೋಟಿ ರೂ.ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಫೆ. 27: ಬೆಂಗಳೂರು: 2024-29ರ ಕರ್ನಾಟಕ ಪ್ರವಾಸೋದ್ಯಮ ನೀತಿ ಕಾರ್ಯಗತಗೊಳಿಸಲು 1,350 ಕೋಟಿ ರೂ.ಗಳ ಒದಗಿಸಲಾಗಿದ್ದು, ಈ ನೀತಿಯ ಮೂಲಕ 8,000 ಕೋಟಿ ನೇರ ಹೂಡಿಕೆ ಆಕರ್ಷಿಸಲು ಮತ್ತು 1.5 ಲಕ್ಷ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು. ಬುಧವಾರ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟ್ ಎಂಡ್ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಎರಡನೇ ಆವೃತ್ತಿಯ “ಕರ್ನಾಟಕ ಇಂಟರ್ […]

ಪ್ರವಾಸೋದ್ಯಮ ವಲಯದಲ್ಲಿ 8,000 ಕೋಟಿ ರೂ.ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಎ.2 ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ. ಆದ್ರೇ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎಪ್ರಿಲ್ 14ರ ಬಳಿಕ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಲೈವ್ ಮೂಲಕ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬಳಿಕ 7ರಿಂದ 9ನೇ ತರಗತಿಯ

7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಮಾ.15: ಕೊರೋನ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ. ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್‌ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿತ್ತು. ಇದೀಗ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ

ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ
Scroll to Top