ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ

(ನ್ಯೂಸ್‌ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11  ಅರ್ಜಿಗಳನ್ನು   ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ  ವಿಧಾನಸಭೆ  ಸ್ಪೀಕರ್  ಯು.ಟಿ ಖಾದರ್  ಸೂಚಿಸಿದ್ದಾರೆ.ಅವರು ಮಂಗಳವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11   ಸಮಸ್ಯೆಗಳ  ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11  ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ  ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ   ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು  ತೀವ್ರ ಅಸಮಾಧಾನ […]

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್