ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಡಿ. 11. ಸಿರಿಧಾನ್ಯಗಳಿಂದ  ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ. ಇವುಗಳು ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ […]

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ Read More »

ಕರಾವಳಿ