Crime

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 15. ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಚಾಲಕರ ಎರಡು ಗುಂಪುಗಳ‌ ನಡುವೆ ಗಲಾಟೆ ನಡೆದಿದ್ದು, ಘಟನೆಯಿಂದ  ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಜಮಾಯಿಸಿದ್ದ ಜನರನ್ನು ‌ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ […]

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ Read More »

ಕರಾವಳಿ, ಕ್ರೈಮ್ ನ್ಯೂಸ್