ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಹಳ ವರ್ಷಗಳಿಂದ ಚರ್ಚೆಯಲ್ಲಿಯೇ ನಗರದ ಅಂಬೇಡ್ಕರ್ ವೃತ್ತದ ಬಗ್ಗೆ ಮಾತನಾಡಿದ ಅವರು, ವೃತ್ತದ ಬಗ್ಗೆ ಚರ್ಚೆಯಲ್ಲಿಯೇ ಇರುವುದು ಶೋಭೆ ತರುವುದಿಲ್ಲ. ಆದಷ್ಟು ಬೇಗ ವೃತ್ತ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ವೃತ್ತ ನಿರ್ಮಾಣಕ್ಕೆ ಬಳಸಲಾಗುವ ಅನುದಾನದ ಬಗ್ಗೆ ಮಹಾನಗರ […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ Read More »

ಕರಾವಳಿ