ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ : ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಸಂಕ-ಗುಂಡಿಬೈಲು ಸಮೀಪ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದೆ..ಬೈಕ್ ಸವಾರ ಗಣೇಶ್ ಕರ್ಕೇರ, ಸಹಸವಾರ ಗಜೇಂದ್ರ ಅವರನ್ನು ಸ್ಥಳೀಯರ ಸಹಕಾರದಿಂದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್