A young man with a resemblance to Virat Kohli was found in Vitlapindi

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ:  ಉಡುಪಿಯಲ್ಲಿ ಅಷ್ಟಮಿ ಆಚರಣೆ ಸಂದರ್ಭದಲ್ಲಿ ಹುಲಿ ನೃತ್ಯ ಪ್ರದರ್ಶಿಸುತ್ತಿದ್ದ ಗುಂಡಿಬೈಲಿನ ಅಕ್ಷಯ್ ಶೇಟ್ ಅವರಿಗೆ ಹಾವು ಇರುವ ಬಗ್ಗೆ ತುರ್ತು ಕರೆ ಬಂದ ಹಿನ್ನಲೆ ಸ್ಥಳಕ್ಕೆ ಬಂದು  ಬೃಹತ್ ಹೆಬ್ಬಾವನ್ನು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಷಯ್ ಶೇಟ್ ಐಟಿ ವೃತ್ತಿಪರರಾಗಿದ್ದರೂ, ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸುವ ಮತ್ತು ಹಿಡಿಯುವುದರಲ್ಲಿ ಪರಿಣತಿ ಹೊಂದಿದ್ದಾರೆ. ಅವರು ತಮ್ಮ ಹುಲಿ ವೇಷಭೂಷಣವನ್ನು ಸಹ ತೆಗೆಯದೆ, ನೇರವಾಗಿ ಸ್ಥಳಕ್ಕೆ ಬಂದು, ಕೆಲವೇ ನಿಮಿಷಗಳಲ್ಲಿ ಹಾವನ್ನು ಸುರಕ್ಷಿತವಾಗಿ […]

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಸಂಭ್ರಮಾಚರಣೆಗಳು ಈ ವರ್ಷ ಭಾರೀ ವಿಶೇಷವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮೆರವಣಿಗೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ ಎಲ್ಲರ ಗಮನ ಸೆಳೆದರು. ಆರ್‌ಸಿಬಿ ತಾರೆಯರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ರೊಮಾರಿಯೋ ಶೆಫರ್ಡ್ ಮತ್ತು ಡ್ಯಾನಿಶ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top