aatikoota

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ […]

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ನಮ್ಮ ಹಿರಿಯರ ಕಾಲದಲ್ಲಿ ಬಡತನವಿದ್ದರೂ ಸಂಸ್ಕೃತಿಯ ಆಚರಣೆಯಲ್ಲಿ ವೈಭವವಿತ್ತು, ಆದರೆ ನಮಗೆ ಇಂದು ಸಿರಿತನ ವಿದ್ದರೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ಬಡತನವಿದೆ ಎಂದು ನೂಜಿಬಾಳ್ತಿಲ ತೆಗರ್ ತುಳುಕೂಟದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಹೇಳಿದರು. ಅವರು ಭಾನುವಾರ ಕೊೖಲ ಗ್ರಾಮದ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಬಳೂರು ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆದ ಆಟಿಡೊಂಜಿ ದಿನ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ Read More »

ಕರಾವಳಿ
Scroll to Top