ABVP

ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಜ.07: ಕರ್ನಾಟಕ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು 15% ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ ಕಾರ್ಮಿಕರು, ಮಧ್ಯಮವರ್ಗದ ಜನತೆಗೆ ಹೊರೆಯನ್ನ ಹೇರಿದಂತಾಗಿದೆ. ಸರ್ಕಾರಿ ಬಸ್‍ಗಳನ್ನೇ ಅವಲಂಬಿಸಿ ಸಾವಿರಾರು ಜನ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ. ಆದರೆ ಶೇಕಡಾ.15 ರಷ್ಟು ಬಸ್ ಪ್ರಯಾಣದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ರಾಜ್ಯ ಸರ್ಕಾರ ಹಾಕುತ್ತಿದೆ.ಬಸ್‍ಗಳ ಸಂಖ್ಯೆ ಹೆಚ್ಚಿಸಿ – ಪ್ರಯಾಣ ದರವನ್ನಲ್ಲ. ಶಕ್ತಿ ಯೋಜನೆಯಿಂದಾಗಿ ದಿನನಿತ್ಯ […]

ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ Read More »

ಕರ್ನಾಟಕ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂದಿದೆ. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top