accdent

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು

(ನ್ಯೂಸ್ ಕಡಬ) newskadaba.com, ಜು. 14. ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್‌ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು […]

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು Read More »

ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 13. ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಏನೆಕಲ್ಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಟ್ಲ ನಿವಾಸಿ ವಿನಯ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಬ್ರಹ್ಮಣ್ಯದಿಂದ ವಿಟ್ಲದ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಮಿನಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top