accident case

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.09 ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ವಾಪಸ್ಸು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬಂಟ್ವಾಳದ ಪುದು ಗ್ರಾಮದ 10ನೇ ಮೈಲುಗಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ವಿಕಾಸ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಇತರ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ […]

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top