Accident

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ […]

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಬೀದರ್, ಅ. 08. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರಾಗಿದ್ದಾರೆ. ಬೈಕ್‌ನಲ್ಲಿ ಜಮೀನಿನ ಕೆಲಸ‌ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಗಣೇಶಪುರದ ಸಿದ್ದರಾಮಪ್ಪ (71), ಅವರ ಪುತ್ರಿ ರೇಣುಕಾ (36), ಅಳಿಯ ಜಗನ್ನಾಥ್ (41) ಮತ್ತು ಮೊಮ್ಮಗ ವಿನಯ್ ಕುಮಾರ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.30. ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬಂದ ಗೂಡ್ಸ್ ಟೆಂಪೋಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನಗರದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಎನ್ನಲಾಗಿದೆ.  

ರಸ್ತೆ ಅಪಘಾತ: ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top