Accident

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 13. ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ, ಗುರುವಾರದಂದು ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ತೆರಳಿದ್ದಳು. ಯುವತಿ […]

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ.

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 26. ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಆಟೋ ಚಾಲಕ ರಾಧಾಕೃಷ್ಣ ಸಫಲ್ಯ, ಪ್ರಯಾಣಿಕರಾದ ಬಾಬು ನಾಯ್ಕ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top